ಶನಿವಾರ, ಡಿಸೆಂಬರ್ 14, 2019

ಶಿಕ್ಷಕರೆಂದರೆ ಯಾರು


ಶಿಕ್ಷಕರೆಂದರೆ ಬರಿ ತಪ್ಪುನ್ನು ಕಂಡಾಗ ಶಿಕ್ಷಿಸಿ ಮುಂದೆ ತಳ್ಳುವ ಕಟುಕರಲ್ಲ, 
ಕೇವಲ ಪುಸ್ತಕದ ತಿರುಳನ್ನು ಮಸ್ತಕದಿ ತುಂಬವ ಯಂತ್ರವಲ್ಲ, 
ತಪ್ಪು ಹೆಜ್ಜೆಗಳನ್ನಿಟ್ಟಾಗ ತಿದ್ದಿ ನಡೆಸುವ ಬಂಧುಗಳವರು, 
ಸ್ವಾರ್ಥವಿಲ್ಲದೆ, ಭೇದ ಭಾವವಿಲ್ಲದೆ ಸಮನಾಗಿ ವಿದ್ಯೆ ಹಂಚುವ ಪಾಲಕರವರು. 
ಹೆಸರು ,ಆಡಂಬರ ಬಯಸದೆ ತನ್ನ ವಿದ್ಯಾರ್ಥಿಗಳ ಏಳಿಗೆ ಬಯಸುವ ನಿಸ್ವಾರ್ಥಿಗಳವರು. 
ನಿಸ್ವಾರ್ಥದಿಂದ ಜ್ಣಾನವನ್ನು ಲೋಕಕ್ಕೆ ಹಂಚುತ್ತಿರುವ ಪ್ರತಿಯೊರ್ವ ಶಿಕ್ಷಕರಿಗೂ ಈ ಕವನ ಅರ್ಪಣೆ  
:- ಒಂಟಿ ಬಾನಾಡಿ 📝🕊

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಅರ್ಚಿಸಲು ಬರೆದ ಸಾಲುಗಳು ಅಳೆದವು

                                        ಅರ್ಚಿಸಲು ಬರೆದ ಸಾಲುಗಳು ಅಳೆದವು, ನೀ ಒಂದನ್ನೂ ಓದಲೇ ಇಲ್ಲ.                ಅರ್ಪಿಸಲು ತಂದ ಹೂವುಗಳು ಬಾಡಿದವು, ನೀ ...